ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ನಾಗಚಾವಡಿ, ಗುಂಪಲಾಜೆ-ಪಣೆಜಾಲು: ದೈವಗಳ ಸಾನಿಧ್ಯದ ಅಭಿವೃದ್ಧಿಗೆ ಶಿಲಾನ್ಯಾಸ: ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಸಹಕಾರ ನೀಡುವುದಾಗಿ ಉದ್ಯಮಿ ಶಶಿಧರ್ ಶೆಟ್ಟಿ ಭರವಸೆ

ಪಣೆಜಾಲು-ಗುಂಪಲಾಜೆ : ಓಡಿಲ್ನಾಳ ಗ್ರಾಮದ ನಾಗಚಾವಡಿ, ಗುಂಪಲಾಜೆ ಎಂಬಲ್ಲಿ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೈವಸ್ಥಾನ ಹಾಗೂ ಕಟ್ಟೆ ನಿರ್ಮಿಸಲು ಜ.14ರಂದು ಶಿಲಾನ್ಯಾಸ ನೆರವೇರಿಸಲಾಗಿದೆ. ವೈದಿಕ ವಿಧಿ-ವಿಧಾನಗಳು ನಡೆದು ಬಳಿಕ ಉದ್ಯಮಿ ಶಶಿಧರ್ ಶೆಟ್ಟಿ “ನವಶಕ್ತಿ”, ಗುರುವಾಯನಕೆರೆಯವರು ಶಿಲಾನ್ಯಾಸ ನೆರವೇರಿಸಿದರು. ನಂತರ … Continue reading ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರ ನಾಗಚಾವಡಿ, ಗುಂಪಲಾಜೆ-ಪಣೆಜಾಲು: ದೈವಗಳ ಸಾನಿಧ್ಯದ ಅಭಿವೃದ್ಧಿಗೆ ಶಿಲಾನ್ಯಾಸ: ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಸಹಕಾರ ನೀಡುವುದಾಗಿ ಉದ್ಯಮಿ ಶಶಿಧರ್ ಶೆಟ್ಟಿ ಭರವಸೆ