ಬೆಳ್ತಂಗಡಿ ಪಟ್ಟಣ ಪಂಚಾಯತಿಯಿಂದ  ಸಂಕಷ್ಟದ ಸಮಯದಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ: ಶಾಸಕ ಹರೀಶ್ ಪೂಂಜ:  32 ಮಂದಿ ವಿಶೇಷ ಚೇತನರಿಗೆ ತಲಾ‌ ₹ 3 ಸಾವಿರ ಸಹಾಯಧನ ವಿತರಣೆ

ಬೆಳ್ತಂಗಡಿ: ಕೋವಿಡ್ ಮಹಾಮಾರಿ ಸಂಕಷ್ಟದ ಸಮಯದಲ್ಲಿ ಕಷ್ಟವನ್ನು ಅರಿತುಕೊಂಡು ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಡುತ್ತಿದೆ. ಇಂದು 32…

ಕೊರೊನಾ ನಿರ್ಮೂಲನೆಗೆ ಭಾರತೀಯ ಜೈನ ಸಂಘಟನೆಯ ಮಾನವೀಯ ಸೇವೆ ಸ್ತುತ್ಯಾರ್ಹ: ಮುಖ್ಯಮಂತ್ರಿ ಯಡಿಯೂರಪ್ಪ ಅಭಿಮತ:  ರಾಜ್ಯದ ಜನತೆಗಾಗಿ 61 ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ಆಮ್ಲಜನಕ ಸಾಂದ್ರಕಗಳ ಲೋಕಾರ್ಪಣೆ:  ಹಳ್ಳಿಗಳಲ್ಲೂ ಆತಂಕಕಾರಿಯಾಗಿ‌ ಹರಡುತ್ತಿದೆ ಕೊರೋನಾ, ರೋಗ ಲಕ್ಷಣ ಕಂಡು ಬಂದ ತಕ್ಷಣ ಆಸ್ಪತ್ರೆಗೆ ದಾಖಲಾಗುವುದು ಅವಶ್ಯ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಅಹಿಂಸೆಯೇ ಜೈನ ಧರ್ಮದ ಶ್ರೇಷ್ಠ ತತ್ವವಾಗಿದ್ದು ಜೈನರ ಸಮಾಜ ಸೇವಾ ಕಳಕಳಿ ಶ್ಲಾಘನೀಯವಾಗಿದೆ. ಕೊರೊನಾ ನಿರ್ಮೂಲನೆಗೆ ಭಾರತೀಯ ಜೈನ ಸಂಘಟನೆಯ…

error: Content is protected !!