ಬೆಂಗಳೂರು: ಕೋರ್ಟ್ ಆದೇಶದಂತೆ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಶಾಲೆ ಆರಂಭದ…
Day: February 10, 2022
ಯುವೋತ್ಸವ’ ರಾಜ್ಯ ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆ: ಬೆಳ್ತಂಗಡಿ ಮಂಜುಶ್ರೀ ಜೆಸಿಐನಿಂದ ಆಯೋಜನೆ: ‘ಯುವ ಮನಸ್ಸುಗಳಲ್ಲಿ ಸ್ವಾಮಿ ವಿವೇಕಾಂದರು’ ವಿಷಯ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ‘ಯುವೋತ್ಸವ’ ಸ್ವಾಮಿ ವಿವೇಕಾನಂದರ 159 ನೆ ಜನ್ಮದಿನಾಚರಣೆ ಪ್ರಯುಕ್ತ ‘ಯುವ…
ವಿವಾದ ಹಿನ್ನೆಲೆ ಶಾಲೆಗಳ ಮುಚ್ಚುವಂತಿಲ್ಲ, ನಾಳೆಯಿಂದಲೇ ಪ್ರೌಢಶಾಲೆ, ಕಾಲೇಜು ಆರಂಭಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ: ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತುಗಳನ್ನು ಶಾಲಾ – ಕಾಲೇಜುಗಳಲ್ಲಿ ಬಳಸುವಂತಿಲ್ಲ: ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಹಿಜಬ್- ಕೇಸರಿ ಶಾಲು ಧರಿಸುವಂತಿಲ್ಲ: ಹೈಕೋರ್ಟ್ ಮಧ್ಯಂತರ ಆದೇಶ: ವಿಸ್ತೃತ ಪೀಠದಲ್ಲಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ.
ಬೆಂಗಳೂರು: ಹಿಜಬ್-ಕೇಸರಿ ಶಾಲು ವಿವಾದದಿಂದಾಗಿ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ನಾಳೆಯಿಂದಲೇ ಆರಂಭಿಸಬೇಕು. ತೀರ್ಪು ಬರುವವರೆಗೂ ವಿದ್ಯಾರ್ಥಿಗಳು ಹಿಜಬ್- ಕೇಸರಿ ಶಾಲು ಧರಿಸುವಂತಿಲ್ಲ…