ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಯೋಗೀಶ್ ಶೆಟ್ಟಿ (43 ವ)ತಾಲೂಕು ಜಿಲ್ಲಾ ಮಟ್ಟದ ಕ್ರಿಕೆಟ್ ಆಟಗಾರ…
Year: 2025
ವಕೀಲರ ಸಂಘ ಬೆಳ್ತಂಗಡಿ, ಡಿ 19 ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ:
ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಚುನಾಯಿತ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಡಿ. 19ರಂದು ಸಂಜೆ 6 ಗಂಟೆಗೆ…
ಡಿ.19 ಮತ್ತು20 ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ, ಶತಮಾನೋತ್ಸವ ಸಂಭ್ರಮ
ಬೆಳ್ತಂಗಡಿ: ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭ…
ಡಿ22 ನವೀಕರಣಗೊಂಡ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ:ಆಶೀರ್ವಚನ ಹಾಗೂ ವಿಶೇಷ ಬಲಿ ಪೂಜೆ,ಹಲವು ಗಣ್ಯರು ಭಾಗಿ:
ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನವೀಕರಣಗೊಂಡಿದ್ದು ಇದರ ಉದ್ಘಾಟನೆ,ಆಶೀರ್ವಚನ ಹಾಗೂ ಬಲಿಪೂಜೆ ಸಮಾರಂಭ ಡಿ.22ರಂದು ಬೆಳಗ್ಗೆ 9.30ಕ್ಕೆ…
ಬೆಳ್ತಂಗಡಿ, ಸರಕಾರಿ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ₹1.715 ಕೋಟಿ ಮಂಜೂರು: ಮನವಿಗೆ ಸ್ಪಂದಿಸಿದ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಶಾಸಕ ಹರೀಶ್ ಪೂಂಜ:
ಬೆಳ್ತಂಗಡಿ: ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ…
ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಮೇಲಂತಬೆಟ್ಟು: ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ ,ಆಮಂತ್ರಣ ಪತ್ರಿಕೆ ಬಿಡುಗಡೆ:
ಬೆಳ್ತಂಗಡಿ: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜನವರಿ 10…
ಪುತ್ರಬೈಲು ಬಳಿ ಬೈಕ್ ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ:
ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಲಾಯಿಲ…
ಹಲವು ಸಾಧಕರನ್ನು ನೀಡಿದ ಊರು ಬಳಂಜ, ಶಾಸಕ ಹರೀಶ್ ಪೂಂಜ: ಶಾಲೆ ಮತ್ತು ದೇವಸ್ಥಾನ ಸಂಸ್ಕಾರ ಕೊಡುವ ಪುಣ್ಯ ಕ್ಷೇತ್ರ,ಶಶಿಧರ್ ಶೆಟ್ಟಿ
ಬೆಳ್ತಂಗಡಿ: ಸಂಘ ಸಂಸ್ಥೆಗಳ ಒಕ್ಕೂಟ ಬಳಂಜ ಗ್ರಾಮವಾಗಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿ ಇದಕ್ಕೆ ಸಾಕ್ಷಿ ಇಲ್ಲಿ…
ಪತ್ರಕರ್ತನಿಗೆ ಜೀವ ಬೆದರಿಕೆ:ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,ಕ್ರಮಕ್ಕೆ ಆಗ್ರಹ:
ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ…
ಅಳದಂಗಡಿ, ಶಾಲಾ ವಾರ್ಷಿಕೋತ್ಸವ, ಧಾರ್ಮಿಕ ಭಾವನೆಗಳಿಗೆ ದಕ್ಕೆ ಆರೋಪ: ಧರ್ಮಗುರುಗಳು, ಮುಖಂಡರುಗಳ ಶಾಂತಿ ಸಭೆ, ಗೊಂದಲಕ್ಕೆ ತೆರೆ:
ಬೆಳ್ತಂಗಡಿ:ಶಾಲಾ ವಾರ್ಷಿಕೋತ್ಸವದ ವೇಳೆ ಸಮುದಾಯುವೊಂದರ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಧರ್ಮಗುರುಗಳು, ಮುಖಂಡರುಗಳ ಉಪಸ್ಥಿತಿಯಲ್ಲಿ ನಡೆದ …