ಬೆಳ್ತಂಗಡಿ: ಹಳೇ ವಿದ್ಯಾರ್ಥಿ ಸಂಘ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೊಡಿ ಲಾಯಿಲ, ಬದುಕು ಕಟ್ಟೋಣ ಬನ್ನಿ…
Year: 2025
ಅತಿದೊಡ್ಡ ಹೂವಿನ ರಂಗೋಲಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ: ಬೆಳ್ತಂಗಡಿಯ ಶ್ರದ್ಧಾ ಶೆಟ್ಟಿಯಿಂದ ವಿಶೇಷ ಸಾಧನೆ:
ಬೆಳ್ತಂಗಡಿ: ತಾಲೂಕಿನ ಲಾಯಿಲಾ ಗ್ರಾಮದ ಎಣಿಂಜೆಯ ಬಾಲಕಿ ಶ್ರದ್ಧಾ ಶೆಟ್ಟಿ ಹೂವಿನಿಂದ ಮಾಡಿದ ರಂಗೋಲಿಗೆ ಇಂಡಿಯಾ ಬುಕ್ ಆಫ್…
ಗೂಡ್ಸ್ ವಾಹನದಲ್ಲಿ ಅಕ್ರಮ ಗೋ ಸಾಗಾಟ,: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರ ಕಾರ್ಯಾಚರಣೆ: ಹಿಂಸಾತ್ಮಕ ರೀತಿಯಲ್ಲಿದ್ದ 15 ಗೋವುಗಳ ರಕ್ಷಣೆ:
ಬೆಳ್ತಂಗಡಿ: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಸಾಗಿಸುತಿದ್ದ 15 ಗೋವುಗಳನ್ನು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ರಕ್ಷಿಸಿದ್ದಾರೆ.…
ಗೆಲ್ಲು ಕಡಿಯುವ ವೇಳೆ ವಿದ್ಯುತ್ ತಂತಿಗೆ ಬಿದ್ದು ಶಾಕ್: ಮರದಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು: ಬೆಳ್ತಂಗಡಿಯ ಹುಣ್ಸೆಕಟ್ಟೆ ಎಂಬಲ್ಲಿ ಘಟನೆ:
ಬೆಳ್ತಂಗಡಿ: ಮರವೊಂದರ ಗೆಲ್ಲು ತುಂಡರಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ಬೆಳ್ತಂಗಡಿ ಪಟ್ಟಣ…
ಬೆಳಾಲು ರಸ್ತೆ ಬದಿಯಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು:
ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಹೆಣ್ಣು ಮಗುವನ್ನು ಬಿಟ್ಟು…
ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಯವರಿಗೆ : ಕರ್ನಾಟಕ ಜ್ಯೋತಿ ಅವಾರ್ಡ್:
ಬೆಳ್ತಂಗಡಿ: ವಿವಿಧ ರೀತಿಯ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಿರುವ ಸಕ್ರಿಯವಾಗಿ ಸಮಾಜದೊಂದಿಗೆ ಬೆರೆತು ಸಮಾಜಕ್ಕೆ ಕೊಡುಗೆಗಳನ್ನು ನೀಡಿ. ಆಸರೆ…
ಬೆಳ್ತಂಗಡಿ, ಪ್ರಸಕ್ತ ಸಾಲಿನ ತೆರಿಗೆ ಪಾವತಿದಾರರಿಗೆ ಶೇ 5 ರಿಯಾಯಿತಿ:
ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು)…
ನವೀಕರಣಗೊಂಡ ಲಾಯಿಲ ಕರ್ನೊಡಿ ಶಾಲೆ: ಎ 06 ಸ್ನೇಹ ಸಮ್ಮಿಲನ, ಶಾಲೆಯ ಹಸ್ತಾಂತರ :
ಬೆಳ್ತಂಗಡಿ : ಲಾಯಿಲ ಗ್ರಾಮದ ಕರ್ನೊಡಿ ಸರಕಾರಿ ಉನ್ನತೀ ಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ…
ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ: ಎ 06 ಕೊತ್ತಲಿಗೆ ಕ್ರಿಕೆಟ್ ಪಂದ್ಯಾಟ, ರಾಜಕೇಸರಿ ಟ್ರೋಪಿ:
ಬೆಳ್ತಂಗಡಿ:ಸಮಾಜ ಮುಖಿ ಸೇವಾ ಯೋಜನೆಗಳ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಎಪ್ರಿಲ್…
ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು:
ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.…