ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ವಂಚನೆ ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು:

    ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಖಾತೆಯಿಂದ ಎರಡು ಕೋಟಿ ರೂಪಾಯಿ…

ನಾಳೆ ಬೆಳ್ತಂಗಡಿಯಲ್ಲಿ ಲೋಕಾಯುಕ್ತ “ಜನ ಸಂಪರ್ಕ ಸಭೆ”: ಅಧಿಕಾರಿಗಳು, ಸೇರಿದಂತೆ ವಿವಿಧ ಸಮಸ್ಯೆಗಳ ದೂರು ನೀಡಲು ಅವಕಾಶ:

    ಬೆಳ್ತಂಗಡಿ: ತಾಲೂಕು ಕಛೇರಿಯಲ್ಲಿ ನಾಳೆ ಜೂನ್ 16 ಸೋಮವಾರ ಬೆಳಿಗ್ಗೆ 11 ಗಂಟೆಯಿಂದ “ಲೋಕಾಯುಕ್ತ ಜನ ಸಂಪರ್ಕ ಸಭೆ”…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆ ಪ್ರಕ್ರಿಯೆ ಪ್ರಾರಂಭಿಸಿದ ಎನ್ ಐ ಎ ತಂಡ:

  ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ಗೆ ವಹಿಸಿದ…

ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್  ಗುರುವಾಯನಕೆರೆ :ಹೆತ್ತವರ ಒರಿಯಂಟೇಶನ್ “ನಾಂದಿ 2025” ಕಾರ್ಯಕ್ರಮ:

      ಬೆಳ್ತಂಗಡಿ:  ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ , ಗುರುವಾಯನಕೆರೆ ಯಲ್ಲಿ ಹೆತ್ತವರ ಒರಿಯಂಟೇಶನ್,’ ನಾಂದಿ…

ಆರಂಬೋಡಿ ಗ್ರಾಮದ 8 ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ:

    ಬೆಳ್ತಂಗಡಿ: ಆರಂಬೋಡಿ ಗ್ರಾಮದ ಎಂಟು ಸರ್ಕಾರಿ ಶಾಲೆಗಳ ಮಕ್ಕಳಿಗೆ ಮನೋಜ್ ಶೆಟ್ಟಿ ಐತ್ತೇರಿ ಅವರು ಉಚಿತ ಪುಸ್ತಕ ವಿತರಣೆ…

ಅಹಮದಾಬಾದ್ ವಿಮಾನ ದುರಂತ ಪ್ರಕರಣ,: ಅದೃಷ್ಟವಶಾತ್ ಓರ್ವ ಪ್ರಯಾಣಿಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರು: ಮೃತ ಕುಟುಂಬಗಳಿಗೆ ತಲಾ ₹ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್ಸ್:

    ಬೆಂಗಳೂರು: ಅಹಮದಾಬಾದ್ ವಿಮಾನ ದುರಂತದಲ್ಲಿ ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಪಾರಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ವಿಮಾನದ ಸೀಟ್…

ಅಹಮದಾಬಾದ್ ವಿಮಾನ ದುರಂತ: ಮಾಜಿ ಸಿಎಂ , ಸೇರಿ ಎಲ್ಲಾ 242 ಪ್ರಯಾಣಿಕರು ದುರ್ಮರಣ:  ಹಾಸ್ಟೆಲ್ ನಲ್ಲಿ ಊಟಕ್ಕೆ  ಕುಳಿತಿದ್ದ 20ಕ್ಕೂ  ಅಧಿಕ ವಿದ್ಯಾರ್ಥಿಗಳು ಸಾವು..?

    ಗುಜರಾತ್:ಅಹಮದಾಬಾದ್ ನಲ್ಲಿ ಮಧ್ಯಾಹ್ನ ನಡೆದ ಭೀಕರ ವಿಮಾನ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.242…

242 ಪ್ರಯಾಣಿಕರಿದ್ದ ಏರ್ ಇಂಡಿಯ ವಿಮಾನ ಪತನ: ಅಹಮದಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಅಪಘಾತ:

    ಗುಜರಾತ್: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವು ಟೇಕ್ಅಫ್ ಆಗುವ ಕ್ಷಣದಲ್ಲೇ ಅಪಘಾತಕ್ಕೀಡಾಗಿ ಪತನಗೊಂಡ ಘಟನೆ ಅಹಮದಾಬಾದ್…

ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್, ಇನ್ಸ್‌ಪೆಕ್ಟರ್ ಆಗಿ ಮುಂಬಡ್ತಿ:

      ಬೆಳ್ತಂಗಡಿ : ಪೊಲೀಸ್ ಇಲಾಖೆಯ 36 ಜನ ಪಿಎಸ್ಐ (PSI) ಗಳನ್ನು ಇನ್ಸ್‌ಪೆಕ್ಟರ್ (PI) ಆಗಿ ಮುಂಬಡ್ತಿ…

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ:

      ಬಳಂಜ: ವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯವಿದೆ.ಜನರಲ್ಲಿ ಜಾಗೃತಿ ಮೂಡಿ,ಸ್ವಾವಲಂಬನೆಗೆ ಹೆಚ್ಚಿನ…

error: Content is protected !!