ಬೆಳ್ತಂಗಡಿಗೆ ಕಂದಾಯ ಸಚಿವ ಆರ್. ಆಶೋಕ್ ಭೇಟಿ

ಬೆಳ್ತಂಗಡಿ:  ರಾಜ್ಯದ ಕಂದಾಯ ಸಚಿವರಾದ ಆರ್. ಆಶೋಕ್ ನಾಳೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ ಹಾಗೂ ಸಚಿವರಿಗೆ ಬೆಳ್ತಂಗಡಿ ತಾಲೂಕು ಕಾರ್ಯಕರ್ತರಿಂದ ಅಭಿನಂದನಾ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ಬೆಳಗ್ಗೆ 10-30 ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!