ಸುರ್ಯ ಸಂಪರ್ಕ ರಸ್ತೆ ಲೋಕಾರ್ಪಣೆ: ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣ

ಬೆಳ್ತಂಗಡಿ: 1 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಉಜಿರೆ – ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಸಂಪರ್ಕ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಸರಳವಾಗಿ ಉದ್ಘಾಟಿಸಿದರು.

ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಜೈನ್, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಜಯಂತ್ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವರ, ಡಾ.ಪ್ರದೀಪ್ ನಾವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

error: Content is protected !!