ಪ್ರಜಾಪ್ರಕಾಶ ನ್ಯೂಸ್ ಫಲಶ್ರುತಿ: ಜನರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು: ಹೆದ್ದಾರಿ ಹೊಂಡ ಮುಚ್ಚುವ ಕಾರ್ಯ ಆರಂಭ

ಬೆಳ್ತಂಗಡಿ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹೊಂಡಮಯವಾಗಿದ್ದು, ವಾಹನ ಸವಾರರು ಸಂಚರಿಸಲು ಕಷ್ಟಪಡುವಂತಾಗಿತ್ತು. ಈ ಬಗ್ಗೆ ‘ಪ್ರಜಾಪ್ರಕಾಶ ನ್ಯೂಸ್’ ಸೋಮವಾರ ವರದಿ ಪ್ರಕಟಿಸಿತ್ತು.

ಸಾರ್ವಜನಿಕರ ಸಮಸ್ಯೆಗೆ  ಲೋಕೊಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಪಂದಿಸಿದ್ದು, ಚಾರ್ಮಾಡಿ, ಮುಂಡಾಜೆ ಬಳಿಯಿಂದ ಹೊಂಡ ಮುಚ್ಚುವ ಕಾರ್ಯ ಆರಂಭಿಸಲಾಗಿದೆ.

error: Content is protected !!