ಪುಂಜಾಲಕಟ್ಟೆ ಪಿಎಸ್ಐ ಆಗಿದ್ದ   ಸೌಮ್ಯ ಜೆ. ವೇಣೂರು ಠಾಣೆಗೆ ವರ್ಗಾವಣೆ 

 

 

 

ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪಿಎಸ್ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ನಿಯುಕ್ತಿಗೊಳಿಸಲಾಗಿದೆ. ನಿಯುಕ್ತಿಗೊಳಿಸಿದ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

 

 

 

 

 

error: Content is protected !!