ಸುರತ್ಕಲ್ ಹತ್ಯೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ: ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು, ಠಾಣಾ ವ್ಯಾಪ್ತಿಯಲ್ಲಿ ಇಂದು ರಜೆ:

 

 

ಮಂಗಳೂರು:ಕಳೆದ ರಾತ್ರಿ ಸುರತ್ಕಲ್ ಸಮೀಪ ನಡೆದ ಕೊಲೆ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ ಬಜಪೆ, ಪಣಂಬೂರು, ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ಶುಕ್ರವಾರ ( ಜು29) ರಜೆ ಘೋಷಿಸಲಾಗಿದೆ. ಪೊಲೀಸ್ ಕಮೀಷನರ್ ಅವರ ಮನವಿಯಂತೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶ ನೀಡಿದ್ದಾರೆ.

error: Content is protected !!