ಉಜಿರೆಯ ವಿಜಯರಾಘವ ಪಡುವೆಟ್ನಾಯ ನಿಧನ

 


ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿದ್ದ ವಿಜಯ ರಾಘವ ಪಡುವೆಟ್ನಾಯ (80) ಫೆ.19 ರ ಭಾನುವಾರ ಮಧ್ಯಾಹ್ನ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಕೊಡುಗೈ ದಾನಿಗಳಾಗಿದ್ದ ಇವರು ತಮ್ಮ ಸೇವಾ ಕಾರ್ಯದ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದರು. ಉಜಿರೆಯ ಧನಿ ಎಂದೇ ಹೆಸರುವಾಸಿಯಾಗಿದ್ದರು.

error: Content is protected !!