ಯುವಜನತೆಗೆ ಮಾದರಿಯಾದ ಪ್ರಶಸ್ತಿಗಳ ಸರದಾರ ಚಂದ್ರಹಾಸ ಬಳಂಜ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ..

ಬೆಳ್ತಂಗಡಿ: ಬಹುಮುಖ ಪ್ರತಿಭೆ, ಸಾಧಕ, ಸಾಹಿತ್ಯ ಲೋಕದಲ್ಲಿ ವಿಭಿನ್ನ ರೀತಿಯಲ್ಲಿ ಚಾಪುಮೂಡಿಸಿ, ಬೆಳ್ತಂಗಡಿ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಚಂದ್ರಹಾಸ ಬಳಂಜ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶದಾನ ಮಾಡಿದ್ದಾರೆ.

ಸಾಲು-ಸಾಲು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಸಾಮಾಜಿಕ ಕಳಕಳಿಯನ್ನು ಹೊಂದಿರುವ ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಯುವ ಶಕ್ತಿ ಸೇವಾ ಪಥ ತಂಡದ ಜೊತೆ ಸೇರಿ ಕೇಶದಾನ ಮಾಡಿ ಯುವಜನತೆಗೆ ಮಾದರಿಯಾಗಿದ್ದಾರೆ.

error: Content is protected !!