ನಂದಗೋಕುಲ ಗೋಶಾಲೆಗೆ 2.50ಲಕ್ಷ ರೂಗಳ ನೆರವು: ಕೊಟ್ಟ ಮಾತಿನಂತೆ ನಡೆದ ಉದ್ಯಮಿ ಶಶಿಧರ್ ಶೆಟ್ಟಿ: ಗೋಸಂತತಿಯ ರಕ್ಷಣೆಗೆ ಕೊಡುಗೈ ದಾನಿಯಿಂದ ಸಹಾಯಹಸ್ತ

ಬೆಳ್ತಂಗಡಿ: ಕಳೆಂಜದ ಕಾಯರ್ತಡ್ಕದಲ್ಲಿರುವ ನಂದಗೋಕುಲ ಗೋಶಾಲೆಗೆ ಖ್ಯಾತ ಉದ್ಯಮಿ, ಕೊಡುಗೈ ದಾನಿಯಾಗಿರುವ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆಯವರು 2ಲಕ್ಷ 50 ಸಾವಿರ ರೂಗಳನ್ನು ನೀಡಿ ತಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ

ಗೋ ನಂದಾ ದೀಪೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ  ಗೋವಿನ ಬಗ್ಗೆ ಮತ್ತು ಗೋಸಂತತಿಯ ರಕ್ಷಣೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿ 25 ವರ್ಷಗಳ ಕಾಲ ನಿರಂತರವಾಗಿ ತಮ್ಮ ಹುಟ್ಟುಹಬ್ಬದಂದು ವಾರ್ಷಿಕ ರೂ. ಹತ್ತುಸಾವಿರದಂತೆ ಗೋಶಾಲೆಗೆ ನೀಡುವುದಾಗಿ ಹೇಳಿದ್ದರು. ಅದರಂತೆ ಗೋಶಾಲೆಗೆ 2ಲಕ್ಷ 50 ಸಾವಿರ ರೂಗಳನ್ನು ನೀಡಿದ್ದಾರೆ.

ಇದನ್ನೂ ಓದಿ:

ಇತಿಹಾಸ ಪ್ರಸಿದ್ಧ ಕಾರ್ಕಳ ಮಾರಿಯಮ್ಮ ದೇವಸ್ಥಾನ: ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ₹15 ಲಕ್ಷ ದೇಣಿಗೆ:

error: Content is protected !!