ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ: ಮಾ25 ರಂದು ಕರೆದಿದ್ದ ಸಭೆ ಮುಂದೂಡಿಕೆ : ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ವರ್ತಕರ  ಸಭೆ:

 

 

 

ಬೆಳ್ತಂಗಡಿ: ಈಗಾಗಲೇ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣದ ಕಾಮಗಾರಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು ಈ
ವಿಚಾರ ದಲ್ಲಿ ಹಲವು ಗೊಂದಲಗಳು ವರ್ತಕರಿಗೆ ಹಾಗೂ ಕಟ್ಟಡ ಮಾಲಕರಿಗೆ ಉಂಟಾಗಿದ್ದು ಈ ಬಗ್ಗೆ ಸರಿಯಾದ ರೀತಿಯಲ್ಲಿ ಮಾಹಿತಿ ಪಡೆಯಲು ಹೆದ್ದಾರಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿ ಗಳೊಂದಿಗೆ ಶಾಸಕರ ನೇತೃತ್ವದಲ್ಲಿ  ಕಟ್ಟಡ ಮಾಲಕರ ಹಾಗೂ ವರ್ತಕರ  ಸಭೆಯು ಮಾ.25ರಂದು ಬೆಳ್ತಂಗಡಿಯ ಮಂಜುನಾಥೇಶ್ವರ ಕಲಾಭವನದಲ್ಲಿ ಬೆಳಿಗ್ಗೆ 10ಗಂಟೆಗೆ ಸಭೆ ಆಯೋಜಿಸಲಾಗಿತ್ತು ಅದರೆ ಅನಿವಾರ್ಯ ಕಾರಣಗಳಿಂದಾಗಿ ಈ ಸಭೆಯನ್ನು ಮುಂದೂಡಲಾಗಿದೆ.  ಎಂದು ತಿಳಿದುಬಂದಿದೆ.

error: Content is protected !!