ಧರ್ಮಸ್ಥಳ‌ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ

ಧರ್ಮಸ್ಥಳ:  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾ.26 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಪಿ. ಕೆ ರಾಜು ಪೂಜಾರಿ, ಸುಭಾಶ್ಚಂದ್ರ ರೈ, ಮನೋಹರ ಕುಮಾರ್ , ಧರಣೇಂದ್ರ ಕುಮಾರ್, ಶಂಕರ ವಿಠಲ ಭಟ್, ನಾರಾಯಣ ಗೌಡ ದೇವಸ್ಯ, , ಶೇಖರ್ ಕುಕ್ಕೆಡಿ, ಅಭಿದೇವ್ ಆರಿಗ, ಸತೀಶ್ ಕಾಶಿಪಟ್ನ, ರೊಯ್ ಪುದುವೆಟ್ಟು, ಪ್ರವೀಣ್ ಫೆರ್ನಾಂಡಿಸ್, ಸಂತೋಷ್ ಗೌಡ ವಲಂಬ್ರ, ಹರೀಶ್ ಗೌಡ, ಗಫೂರ್ ಪುದುವೆಟ್ಟು , ವಿನ್ಸೆಂಟ್ ಡಿ ಸೋಜಾ, ಜಯವಿಕ್ರಂ, ಹರೀಶ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

error: Content is protected !!