ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯ ಯೋಜನಾ ನಿರ್ದೆಶಕ ಹರ್ಷಗುಪ್ತ ಉಜಿರೆ ಒಷ್ಯನ್ ಪರ್ಲ್ ಗೆ ಭೇಟಿ:

 

 

ಬೆಳ್ತಂಗಡಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ ನೀಡಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ನಂತರ ಗುರುವಾಯನಕೆರೆ ನವಶಕ್ತಿ
ರಾಜೇಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಕುಶಲೋಪಚಾರ ವಿಚಾರಿಸಿದರು.

error: Content is protected !!