ಲಾಯಿಲದ ಗೃಹಿಣಿ ಮಂಗಳೂರಿನಲ್ಲಿ ಆತ್ಮಹತ್ಯೆ..!

 

 

 

 

ಬೆಳ್ತಂಗಡಿ:  ಲಾಯಿಲದ ವಿವಾಹಿತೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲಾಯಿಲ ಹೊಸಕುಮೇರು ಎಂಬಲ್ಲಿಯ ನಿವಾಸಿ ರಾಮದಾಸ್ ಅವರ ಪುತ್ರಿ ಯಶಸ್ವಿನಿ ಅವರನ್ನು 3 ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಕಾರಣ ಮಾತ್ರ ನಿಗೂಢವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!