ಬೆಳ್ತಂಗಡಿ:ಎಸ್ ಡಿ ಪಿ ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ:

 

 

ಬೆಳ್ತಂಗಡಿ : ವಿಧಾನ ಸಭಾ ಚುನಾವಣೆ ಬೆಳ್ತಂಗಡಿ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿಯಾಗಿ ಅಕ್ಬರ್ ಎ 18 ಮಂಗಳವಾರ ನಾಮಪತ್ರ ಸಲ್ಲಿಸಿದರು. ಸಂತೆಕಟ್ಟೆಯಿಂದ ಸಾವಿರಾರು  ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿದ ಅವರು ತಾಲೂಕು ಆಡಳಿತ ಕಛೇರಿಯಲ್ಲಿ ತಮ್ಮ ಉಮೇದುದಾರಿಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

error: Content is protected !!