ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕನ್ನಡ ಚಿತ್ರರಂಗದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸಿದ್ದಾರೆ. ಇಂದು ಸಂಜೆ 6:40ಕ್ಕೆ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಮುಖ್ಯ ಅತಿಥಿಯಾಗಿರುವ ನಟ ದರ್ಶನ್ ತೂಗುದೀಪ್  ಯುವ ನಟ ಯಶಸ್ ಸೂರ್ಯ ಜೊತೆ ಆಗಮಿಸಿದ್ದಾರೆ.  ಧರ್ಮಸ್ಥಳದ ಕೃಷ್ಣಸಿಂಗ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಈ ವೇಳೆ ಧರ್ಮಸ್ಥಳ ಪಾರ್ಶ್ವನಾಥ್ ಜೈನ್, ಚಂದನ್ ಕಾಮತ್, ಮಹೇಶ್, ದರ್ಶನ್ ಮ್ಯಾನೇಜರ್ ನಾಗರಾಜ್ ಮುಂತಾದವರು ಜೊತೆಗಿದ್ದರು.

error: Content is protected !!