ಚಿಕ್ಕೋಡಿ ಮುನಿಗಳ ಹತ್ಯೆ ಖಂಡನೀಯ,ಘಟನೆಯಿಂದ ನೋವಾಗಿದೆ:ವೀರೇಂದ್ರ ಹೆಗ್ಗಡೆ:

 

 

ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದಿಗಂಬರ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮುನಿ ಮಹಾರಾಜರ ಕೊಲೆಕೃತ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡಿಸಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿದ ಅವರುಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂಬುದು ಗೊತ್ತಿಲ್ಲ ಕೃತ್ಯ ಎಸಗಿದವರ ಬಂಧನ ಆಗಿರುವ ಬಗ್ಗೆ ತಿಳಿದುಬಂದಿದೆ

ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ
ತಪ್ಪಿಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು
ಅದಲ್ಲದೇ ಇತರೇ ಮುನಿಗಳಿಗೆ ಸರ್ಕಾರ ರಕ್ಷಣೆಯನ್ನು ಕೊಡಬೇಕಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!