ಬೆಳ್ತಂಗಡಿ ಭಾರೀ ಮಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಪರದಾಡಿದ ವಾಹನ ಸವಾರರು..!

 

 

 

ಬೆಳ್ತಂಗಡಿ: ತಾಲೂಕಿನ ಉಜಿರೆ, ಬೆಳ್ತಂಗಡಿ, ಗುರುವಾಯನಕೆರೆ ಪರಿಸರದಲ್ಲಿ ಭಾರೀ ಮಳೆ ಸುರಿಯುತಿದ್ದು ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಹಾಗೂ ಚರಂಡಿ ಕೆಲಸ ಪ್ರಗತಿಯಲ್ಲಿ ನಡೆಯುತ್ತಿರುವುದರಿಂದ ಮಳೆ ನೀರು ರಸ್ತೆಯಲ್ಲಿ ಹರಿದು ಹೋಗುತ್ತಿದೆ. ಇದರಿಂದ ಉಜಿರೆಯಿಂದ ಗುರುವಾಯನಕೆರೆ ತನಕ  ವಾಹನ ಸವಾರರು ಸಂಚಾರಿಸಲು ಪರದಾಡುವಂತಾಗಿದೆ. ಅದಲ್ಲದೇ ಉಜಿರೆ ಸೇರಿದಂತೆ ಕೆಲವು ಕಡೆಗಳಲ್ಲಿ ಅಂಗಡಿಗಳಿಗೆ ನೀರು ನುಗ್ಗಿರುವ ಮಾಹಿತಿ ಲಭ್ಯವಾಗಿದೆ.

error: Content is protected !!