ಬೆಳ್ತಂಗಡಿ : ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿದ್ದ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಂ ಮತ್ತೆ ಬೆಳ್ತಂಗಡಿ ತಹಶೀಲ್ದಾರ್ ನೇಮಕಗೊಂಡಿದ್ದಾರೆ.
ಸರಕಾರ ಒಟ್ಟು 13 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ನ.18 ರಂದು ಆದೇಶ ಹೊರಡಿಸಿತ್ತು. ಈ ಹಿನ್ನಲೆ ಬೆಳ್ತಂಗಡಿ ತಾಲೂಕಿಗೆ ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

error: Content is protected !!