ಬೆಳ್ತಂಗಡಿ : ಅಬಕಾರಿ ನಿರೀಕ್ಷಕರಾದ ಸೌಮ್ಯಲತಾಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಪದನ್ನೋತಿ ಪಡೆದಿದ್ದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 11 ಅಬಕಾರಿ ನಿರೀಕ್ಷಕರನ್ನು ಉಪ ಅಧೀಕ್ಷಕರಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಿ ನ.18 ರಂದು ರಾಜ್ಯ ಸರಕಾರ ಆದೇಶಿಸಿತ್ತು.

error: Content is protected !!