ಪಲ್ಲಕ್ಕಿ”ಗೆ ಚಾಲನೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ  ಸಂಚಾರಕ್ಕಾಗಿ ಆರಂಭಗೊಂಡ  “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನ 20 ರಂದು  ಚಾಲನೆ ನೀಡಿ ಪ್ರಯಾಣಕ್ಕೆ  ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು  ಉಪಸ್ಥಿತರಿದ್ದರು.

error: Content is protected !!