ಜಗತ್ ಪ್ರಸಿದ್ಧ ‘ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ’ ಭಾಜನರಾದ ಸಮಾಜ ಸೇವಕ ಮೋಹನ್ ಕುಮಾರ್

ಬೆಳ್ತಂಗಡಿ: ನಿರಂತರ ಸಮಾಜ ಸೇವೆಯಲ್ಲಿ ತೊಡಗಿಕೊಂಡ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ಸಂಚಾಲಕ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಅವರು ಮಂತ್ರಾಲಯ ಶ್ರೀ ಕ್ಷೇತ್ರದಿಂದ ಕೊಡಮಾಡುವ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024ಕ್ಕೆ ಭಾಜನರಾಗಿದ್ದಾರೆ.

ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಕ್ಕೆ ಭಾಜನರಾಗಿದ್ದಾರೆ. ಮಾರ್ಚ್ 17ರ(ಇಂದು) ಭಾನುವಾರ ರಾತ್ರಿ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

error: Content is protected !!