ಸಕಲ ಪೊಲೀಸ್ ಗೌರವಗಳೊಂದಿಗೆ ಮಾಜಿ ಶಾಸಕ ವಸಂತ ಬಂಗೇರ ಅಂತ್ಯಕ್ರಿಯೆ: ಪೊಲೀಸ್ ಇಲಾಖೆಗೆ ಸರಕಾರದ ಅದೇಶ

 

 

ಬೆಳ್ತಂಗಡಿ: ಸರ್ಕಾರದ ಮುಖ್ಯ ಸಚೇತಕರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ ಹುಟ್ಟೂರಿಗೆ ಆಗಮಿಸಲಿದೆ.‌ಈ ವೇಳೆ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸರ್ಕಾರ ಆದೇಶ ಹೊರಡಿಸಿದೆ.

error: Content is protected !!