ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಸಿಎಂ , ಡಿಸಿಎಂಗೆ ಶುಭಕೋರಿದ ಫ್ಲೆಕ್ಸ್ ಗಳ ತೆರವು

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರ ನುಡಿನಮನ ಕಾರ್ಯಕ್ರಮ ಮೇ.25 ರಂದು ಕಿನ್ಯಮ್ಮ ಯಾನೆ ಗುಣವತಿ ಸಭಾಭವನದಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಸಿಎಂ, ಡಿಸಿಎಂ ಗೆ ಶುಭಕೋರುವ ಫ್ಲೆಕ್ಸ್ ಗಳನ್ನು ಹಲವು ಕಡೆ ಹಾಕಿದ್ದರು.

ಈ ಬಗ್ಗೆ ಸರ್ವಜನಿಕರಿಂದ ಬಂದ ದೂರಿನ ಮೇರೆಗೆ ಬೆಳ್ತಂಗಡಿ ನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರ ಪಂಚಾಯತ್ ಕಾರ್ಯಾಚರಣೆ ನಡೆಸಿ ತೆರವು ಗೊಳಿಸಿದೆ.

error: Content is protected !!