ಕೆಐಟಿಯು ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ ((KITU) ) ದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು , ಬೆಳ್ತಂಗಡಿ ನಗರದ ಅನನ್ಯ ನಿವಾಸಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿಯ ಹಿರಿಯ ಡೆವಲಪ್ಮೆಂಟ್ ಅಧಿಕಾರಿ ಹರಿದಾಸ್ ಎಸ್. ಎಂ , ನ್ಯಾಯವಾದಿ , ಹೋರಾಟಗಾರ್ತಿ ಸುಕನ್ಯಾ ಹೆಚ್ ರವರ ಪುತ್ರನಾಗಿದ್ದು , ಸಣ್ಣ ಪ್ರಾಯದಲ್ಲೇ ಹೋರಾಟದ ಜೀವನದೊಂದಿಗೆ ಬೆಳೆದು ಇದೀಗ ರಾಜ್ಯ ಮಟ್ಟದ ನಾಯಕನಾಗಿ ಬೆಳೆದು ಗಮನ ಸೆಳೆದಿದ್ದಾರೆ.

error: Content is protected !!