ಮುಂದುವರಿದ ಮಳೆಯ ಅಬ್ಬರ, ದ.ಕ. ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ಇಂದು( ಜು19) ರಜೆ ;

 

 

ಬೆಳ್ತಂಗಡಿ:  ಕರಾವಳಿ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ  ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ , ಕಡಬ ಹಾಗೂ ಬಂಟ್ವಾಳ ತಾಲೂಕಿನ ಖಾಸಗಿ , ಸರ್ಕಾರಿ , ಅನುದಾನಿತ ಅಂಗನವಾಡಿ , ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (12ನೇ ತರಗತಿ) ಕಾಲೇಜ್ ಗಳಿಗೆ ಇಂದುಶುಕ್ರವಾರ (ಜು 19) ರಜೆ ಘೋಷಣೆ ಮಾಡಲಾಗಿದೆ.

error: Content is protected !!