ಬೆಳ್ತಂಗಡಿ ಪಟ್ಟಣ ಪಂಚಾಯತ್, ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಕುಮಾರಿ ಗೌರಿ ಆಯ್ಕೆ:

 

 

 

ಬೆಳ್ತಂಗಡಿ: ಪ.ಪಂ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿದ್ದು.  ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷರಾಗಿ ಕುಮಾರಿ ಗೌರಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ , ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮುಖ್ಯಾಧಿಕಾರಿ ರಾಜೇಶ್ ಕೆ.ಸೇರಿದಂತೆ ಇತರರು ಉಪಸ್ಥಿತರಿದ್ದರು. ‌ತಹಶೀಲ್ದಾರ್ ಪ್ರಥ್ವಿ ಸಾನಿಕಂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

 

 

 

error: Content is protected !!