ಬೆಳ್ತಂಗಡಿ : ತಾಲೂಕಿನ ಬಗರ್ ಹುಕುಂ ಅಕ್ರಮ- ಸಕ್ರಮ ಸಮಿತಿ ಸಭೆಯು ಶಾಸಕ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ
ತಹಶೀಲ್ದಾರ್ ಪೃಥ್ವೀ ಸಾನಿಕಂ ಉಪಸ್ಥಿತಿಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ನಡೆಯಿತು.
ಸಂದರ್ಭ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ ಅರ್ಹ ಅರ್ಜಿದಾರ ಫಲಾನುಭವಿಗಳ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಯಿತು. ಈ ಸಂದರ್ಭ ಆಯಾ ಸಿಬ್ಬಂದಿ ಇದ್ದರು.