
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬುಧವಾರ ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಬಂಗ್ಲಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸುತ್ತಿದ್ದಾರೆ.

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಬುಧವಾರ ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡನನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಬಂಗ್ಲಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸುತ್ತಿದ್ದಾರೆ.