ಧರ್ಮಸ್ಥಳ ಪ್ರಕರಣ , ಗ್ರಾ.ಪಂ ನಾಲ್ಕು ಮಂದಿ ಮಾಜಿ ಅಧ್ಯಕ್ಷರುಗಳ ವಿಚಾರಣೆ :

 

 

 

ಬೆಳ್ತಂಗಡಿ :  ದರ್ಮಸ್ಥಳ ಗ್ರಾಮದಲ್ಲಿ  ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯಿತಿಯ  ನಾಲ್ಕು ಮಂದಿ  ಮಾಜಿ ಅಧ್ಯಕ್ಷರುಗಳನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ   ಹಾಜರಾಗಿದ್ದಾರೆ. ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರು ಸೆ.29 ರಂದು ಎಸ್.ಐ.ಟಿ ವಿಚಾರಣೆ ಹಾಜರಾಗಿದ್ದಾರೆ.

ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.

error: Content is protected !!