ಧರ್ಮಸ್ಥಳ ಬುರುಡೆ ಪ್ರಕರಣ, ಜಾಮೀನು ಅರ್ಜಿ ವಿಚಾರಣೆ ಜಿಲ್ಲಾ ಕೋರ್ಟ್ ನಲ್ಲಿ ಚಿನ್ನಯ್ಯನಿಗೆ ಜಾಮೀನು ಮಂಜೂರು

 

 

 

 

ಬೆಳ್ತಂಗಡಿ :  ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಿದೆ.

error: Content is protected !!