ಶಬರಿಮಲೆ ಯಾತ್ರೆಗೆ ತೆರಳಿದ್ದ ವೃತದಾರಿ  ರೈಲಿನಿಂದ ಬಿದ್ದು ಸಾವು:

 

 

 

ಬೆಳ್ತಂಗಡಿ : ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಫೆ17 ರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು ಶಬರಿಮಲೆಗೆ ರೈಲಿನಲ್ಲಿ ಮಂಗಳೂರಿನಿಂದ ಹೊರಟಿದ್ದು, ಹೋಗುವ ವೇಳೆ ರೈಲಿನಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೇರಳದ ತ್ರಿಶೂರ್ ಆಸ್ಪತ್ರೆಯಲ್ಲಿ ಏ.18 ರಂದು ಮೃತಪಟ್ಟಿದ್ದಾರೆ.

error: Content is protected !!