
ಬೆಳ್ತಂಗಡಿ: ತಾಲೂಕು ದಂಡಾಧಿಕಾರಿಯಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ಎಸ್.ಎನ್ ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ.

ಬೆಳ್ತಂಗಡಿ: ತಾಲೂಕು ದಂಡಾಧಿಕಾರಿಯಾಗಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ಎಸ್.ಎನ್ ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಆದೇಶಿಸಿದೆ.