ಅಳದಂಗಡಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಶ್ರೀಧರ್ ಮೃತ್ಯು

ಅಳದಂಗಡಿ: ಕಳೆದ ಶನಿವಾರ ಕೆದ್ದು ತಿರುವು ರಸ್ತೆಯಲ್ಲಿ ಒಮ್ನಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಶ್ರೀಧರ್ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಶ್ರೀಧರ್ ಅವರು ಕಳೆದ ಹಲವು ವರ್ಷಗಳಿಂದ ಅಳದಂಗಡಿಯಲ್ಲಿ ಅಟೋ ಓಡಿಸುತ್ತಿದ್ದರು.

error: Content is protected !!