ಮೂಡುಬಿದಿರೆ ಸಾವಿರ ಕಂಬದ ಬಸದಿಯಲ್ಲಿ ಲಕ್ಷದೀಪೋತ್ಸವ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಂದ ಶುಭನುಡಿ

ಮೂಡುಬಿದಿರೆ: ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಲಕ್ಷದೀಪೋತ್ಸವಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿ, ಭಕ್ತರಿಗೆ ಶುಭ ಸಂದೇಶ ನೀಡಿದರು. ನೂರಾರು ಭಕ್ತರು ಲಕ್ಷದೀಪೋತ್ಸವದ ಸೊಬಗನ್ನು ಕಣ್ತುಂಬಿಕೊಂಡರು.

ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹಾಗೂ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ ಮೊದಲಾದ ಗಣ್ಯರು ‌ಉಪಸ್ಥಿತರಿದ್ದರು.

ಫೋಟೋ: ನಿತಿನ್ ಬೆಳುವಾಯಿ

error: Content is protected !!