ಬೆಳ್ತಂಗಡಿ: ಮಿನಿವಿಧಾನ ಸೌಧ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಶಾಸಕ ಹರೀಶ್ ಪೂಂಜ, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.