ಗುರುವಾಯನಕೆರೆ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸರ್ಕಾರಿ ಶಾಲೆಯ ಮುಂಬಾಗದಲ್ಲಿರುವ ಬಸ್ಸು ತಂಗುದಾಣದಲ್ಲಿ ಸುಮಾರು 55 ವರುಷದ ಅನಾಥ ವ್ಯಕ್ತಿಯೋರ್ವರ ಶವ ಪತ್ತೆಯಾಗಿದೆ. ಇವರು‌ ಬೆಳಗ್ಗೆ ಮೃತ ಪಟ್ಟಿರಬಹುದೆಂದು‌ ಶಂಕಿಸಲಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆಸಿ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

error: Content is protected !!