ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕಾರು ಮೂವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿಯಲ್ಲಿ ರವಿವಾರ ಸಂಜೆ ಯಾತ್ರಾರ್ಥಿಗಳ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ‌ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾದ ಘಟನೆ ನಡೆದಿದೆ.

ಆಂದ್ರಪ್ರದೇಶ ಮೂಲದ ಕಾರು ಯಾತ್ರಾರ್ಥಿಗಳಾಗಿ ಧರ್ಮಸ್ಥಳಕ್ಕೆ ತೀರ್ಥಯಾತ್ರೆ ಗೆಂದು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಗುದ್ದಿದೆ. ಅಪಘಾತ ಮಾಹಿತಿ ತಿಳಿದ ಸ್ಥಳೀಯರುವ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲು ಸಹಕಾರ ನೀಡಿದ್ದಾರೆ.

error: Content is protected !!