ಬೆಳ್ತಂಗಡಿ:ತಾಲೂಕಿನ ಬಳೆಂಜ ಗ್ರಾಮ ಪಂಚಾಯತ್ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದೆ.ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು…
Blog
ಬೆಳ್ತಂಗಡಿ: ಗ್ರಾಮೀಣ ಭಾಗದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ
ಬೆಳ್ತಂಗಡಿ: ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಿಸಲಾಗುತ್ತಿದೆ ಎಂದು ಶಾಸಕ ಹರೀಶ್…
‘ಗ್ಯಾರಂಟಿಯ ಭಾರವನ್ನು ಹೊರುವುದರಲ್ಲೇ ಮುಳುಗಿದೆ ರಾಜ್ಯ ಸರಕಾರ: ಯೋಜನೆಗೆ ಹಣ ಹೊಂದಿಸಲು ಮದ್ಯದ ವ್ಯವಹಾರ ಪ್ರಾರಂಭಿಸಿದ ಕಾಂಗ್ರೆಸ್..!? : ಅತ್ಯಂತ ಸಣ್ಣ ಅವಧಿಯಲ್ಲಿ ಜನ ಸರ್ಕಾರದ ಮೇಲಿದ್ದ ಭರವಸೆಯನ್ನು ಕಳೆದುಕೊಂಡಿದ್ದಾರೆ’: ಪ್ರತಾಪ್ ಸಿಂಹ ನಾಯಕ್
ಬೆಳ್ತಂಗಡಿ: ಬಹಳ ನಿರೀಕ್ಷೆಯಿಂದ ಜನ ಕಾಂಗ್ರೆಸ್ ಸರ್ಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ಸಣ್ಣ ಅವಧಿಯಲ್ಲಿ ಜನ ಈ ಸರ್ಕಾರದ ಮೇಲಿದ್ದ…
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಯ ಸಭೆ: ದಲಿತ ಮುಖಂಡರಿಂದ ಆಕ್ರೋಶ..!
ಬೆಳ್ತಂಗಡಿ : ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ…
ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ: ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಸೆ.24ರಂದು ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ…
ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ): 11 ವರ್ಷದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳ ಆಯೋಜನೆ: ವಿಶೇಷ ಆಕರ್ಷಣೆಯಾಗಿ ತುಳುಚಿತ್ರ ತಂಡ..!
ಬೆಳ್ತಂಗಡಿ: ಶ್ರೀ ಮನೋಜ್ ಕಟ್ಟೆಮಾರ್ ಧರ್ಮದರ್ಶಿಗಳು, ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಇವರ ಶುಭ ಆಶೀರ್ವಾದ ಮತ್ತು ದಿವ್ಯ ಉಪಸ್ಥಿತಿಯೊಂದಿಗೆ…
ಆಕಸ್ಮಿಕವಾಗಿ ವ್ಯಕ್ತಿ ಮೇಲೆ ಬಿದ್ದ ಮರ: ಸ್ಥಳದಲ್ಲೇ ಸಾವನ್ನಪ್ಪಿದ ರಾಮಣ್ಣ ಗೌಡ
ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.23ರಂದು ನಿಡ್ಲೆ ಗ್ರಾಮದಲ್ಲಿ ನಡೆದಿದೆ. ಮನೆಯ…
ಎಸ್ .ಡಿ.ಎಂ ಎಜುಕೇಷನ್ ಸೊಸೈಟಿಯ ಇಒ ಕುಸಿದು ಬಿದ್ದು ಸಾವು..!
ಉಜಿರೆ: ಎಸ್ .ಡಿ.ಎಂ ಎಜುಕೇಷನ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಹರೀಶ್ (62) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೆ.23ರಂದು ಸಂಭವಿಸಿದೆ. ಸಂಸ್ಥೆಯಲ್ಲಿ ಕರ್ತವ್ಯದಲ್ಲಿರುವಾಗಲೇ…
ರಾಜ್ಯದ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ : ಸೆ.23ರಿಂದ 30ರವರೆಗೆ 12 ಗಂಟೆ ಸೇವೆ..!
ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು…
ಸಂತ ತೆರೇಸಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ನಿವೃತ್ತ ಶಿಕ್ಷಕಿ ಮೇರಿ ಟೀಚರ್ ಇನ್ನಿಲ್ಲ..!
ಬೆಳ್ತಂಗಡಿ: ಸಂತ ತೆರೇಸಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕಿ ದಿ. ಶೇರಿ ಪಿರೇರಾರವರ ಪತ್ನಿ 74 ವರ್ಷದ ಮೇರಿ ಗ್ರೇಸ್ ಮೊಗ್ರಿಸ್…