ಲೋಕಸಭಾ ಚುನಾವಣೆ 2024: ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಶಾಸಕ ಹರೀಶ್ ಪೂಂಜ ಮತಯಾಚನೆ

ಬೆಳ್ತಂಗಡಿ: 18ನೇ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಏ.26ರಂದು ನಡೆಯಲಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ…

ಬಸ್ಸಿನಡಿ ಸಿಲುಕಿ ಮಹಿಳೆ ದಾರುಣ ಸಾವು: ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದುರ್ಘಟನೆ

  ಬೆಳ್ತಂಗಡಿ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್ ನಿಲ್ಲಾಣದಲ್ಲಿ ಎ.24 ರಂದು…

ದ.ಕ: 2024ರ ಲೋಕಸಭೆ ಚುನಾವಣೆಗೆ ನಕ್ಸಲರ ಆತಂಕ: ನಕ್ಸಲ್ ಪೀಡಿತ ಪ್ರದೇಶದ ಮತಗಟ್ಟೆಗಳಿಗೆ ಭಾರೀ ಭದ್ರತೆ: ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾಧಿಕಾರಿಯಿಂದ ಹಲವರಿಗೆ ವಾರ್ನಿಂಗ್!

ದ.ಕ : ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಮತದಾನ ನಡೆಯಲಿದ್ದು ಮತದಾನ ಪ್ರಕ್ರಿಯೆಗೆ ಯಾವುದೇ ಅಡಚಣೆ…

ಏ.29 ರಿಂದ ಮೇ 16ರವರೆಗೆ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2: ಪ್ರವೇಶ ಪತ್ರ ಪಡೆಯೋದು ಹೇಗೆ?: ಇಲ್ಲಿದೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚನೆ

ಬೆಂಗಳೂರು: ಏಪ್ರಿಲ್ 29 ರಿಂದ ಮೇ 16ರವರೆಗೆ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು ಈ ಪರೀಕ್ಷೆಗೆ ನೋಂದಾಯಿಸಿರುವ ಕೆಲ ವಿದ್ಯಾರ್ಥಿಗಳು…

ಉಜಿರೆ: ಚರಂಡಿ ಸ್ಲ್ಯಾಬ್ ಮೇಲೆ ಕುಳಿತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು!

ಬೆಳ್ತಂಗಡಿ: ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ. ಉಜಿರೆ ಚಾರ್ಮಾಡಿ ರಸ್ತೆಯ…

ಲೋಕಸಭಾ ಚುನಾವಣೆ 2024: ದ.ಕ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ: ವಿಭಿನ್ನ ಕಾರ್ಯಕ್ರಮಗಳ ಆಯೋಜನೆ

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬೆಳ್ತಂಗಡಿ ತಾಲೂಕು…

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ಸಮೀಪಿಸುತ್ತಿದ್ದಂತೆ ಕಾರ್ಯಕರ್ತರ ಪಕ್ಷಾಂತರ ಪರ್ವ ಹೆಚ್ಚಾಗುತ್ತಿದೆ. ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ಪ್ರವೀಣ್ ಪೂಜಾರಿ…

ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ!

ಬೆಳ್ತಂಗಡಿ : ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.22ರಂದು ನಡೆದಿದ್ದು ನಿನ್ನೆ ಚಿಕಿತ್ಸೆ ಫಲಿಸದೆ…

‘ದೇಶದ ಸುಸ್ಥಿರತೆಗೆ ಮೋದಿಯವರ ನಾಯಕತ್ವ ಅಗತ್ಯವಾಗಿದೆ: ಮತ್ತೊಂದು ಬಾರಿ ಎನ್‌ಡಿಎ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಬೇಕಾಗಿದೆ’ ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಬಿಜೆಪಿ ಸರಕಾರ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ದಿದೆ. ದೇಶದ ಇನ್ನಷ್ಟು ಅಭಿವೃದ್ಧಿಗೆ ಈ ಬಾರಿಯ ಚುನಾವಣೆ ನಿರ್ಣಾಯಕವಾಗಿದೆ. ದೇಶದ ಸುಸ್ಥಿರತೆಗೆ ಮೋದಿಯವರ…

ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ: 13 ಆರೋಪಿಗಳು ಜೈಲಿನಿಂದ ಬಿಡುಗಡೆ: ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಆರೋಪಿಗಳಿಗೆ ಅದ್ಧೂರಿಯಾಗಿ ಸ್ವಾಗತ!

ಬೆಳಗಾವಿ: 4 ತಿಂಗಳ ಹಿಂದೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿ, ಮೆರವಣಿಗೆ ಮಾಡಿದ ಆರೋಪಿಗಳನ್ನು ಹೈಕೋರ್ಟ್ ಬಿಡುಗಡೆಗೊಳಿಸಿದ್ದು, ಆರೋಪಿಗಳಿಗೆ ಹೂವಿನ ಹಾರ…

error: Content is protected !!