ಬೆಂಗಳೂರು: ನಡ ಗ್ರಾಮದ ಮಲೆಯಡ್ಕ ಎಂಬಲ್ಲಿ ಮುಗ್ರೋಡಿ ಕನ್ ಸ್ಟ್ರಕ್ಷನ್ ಹಾಟ್ ಮಿಕ್ಸ್ ನಡೆಸುತ್ತಿರುವ ಹಾಟ್ ಮಿಕ್ಸ್ ಘಟಕವನ್ನು…
Blog
ಬಿಜೆಪಿಗೆ ರಾಜೀನಾಮೆ ನೀಡಿದ ಅಣ್ಣಾಮಲೈ: ಮಕ್ಕಳ್ ಶಕ್ತಿ ಇಯಕ್ಕಂ: ಹೊಸ ರಾಜಕೀಯ ಪಕ್ಷ ಪ್ರಾರಂಭಿಸುವರೆ IPS ಅಧಿಕಾರಿ..?
ದೆಹಲಿ: ನಿರೀಕ್ಷೆಯಂತೆಯೇ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ…
ಗುರುವಾಯನಕೆರೆ ಕೊಲೆಯಾದ ರೀತಿಯಲ್ಲಿ ಯುವಕನ ಶವ ಪತ್ತೆ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ:
ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಪ್ರದೇಶದಲ್ಲಿ ಕೊಲೆಯಾದ ರೀತಿಯಲ್ಲಿ ಪತ್ತೆಯಾದ ಯುವಕನ ಮೃತದೇಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು…
ಗುರುವಾಯನಕೆರೆ ಸಂಶಯಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ: ಅನುಮಾನಾಸ್ಪದ ಸಾವು, ಸಮಗ್ರ ತನಿಖೆಗೆ ಎಸ್ ಡಿ.ಪಿ.ಐ ಆಗ್ರಹ:
ಬೆಳ್ತಂಗಡಿ : ಕಟ್ಟಡವೊಂದರ ಆವರಣದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ…
ಉಜಿರೆ, ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ:
ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಶಿವಾಜಿ ನಗರ…
ಕುಡಿದ ಮತ್ತಿನಲ್ಲಿ ಬಾಟಲಿಯಿಂದ ಕುತ್ತಿಗೆಗೆ ಇರಿದು ಚಿಕ್ಕಪ್ಪನ ಕೊಲೆ: ಕಾಡಬೆಟ್ಟು ಬಳಿ ದೈವದ ಅಗೇಲು ಕಾರ್ಯಕ್ರಮದಲ್ಲಿ ಘಟನೆ:
ಬಂಟ್ವಾಳ: ಕುಡಿದ ಮತ್ತಿನಲ್ಲಿ ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು…
“ಸಿರಿ” ಮೂಲಕ ಮಹಿಳೆಯರ, ಬಡವರ ಉದ್ಧಾರಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರಮ ಸಿರಿ ಮಾತೃಶ್ರೀ ಪಾರ್ಕ್ ಉದ್ಘಾಟಿಸಿ ಉಪರಾಷ್ಟ್ರಪತಿ ಪಿ.ರಾಧಾಕೃಷ್ಣನ್
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಬಗ್ಗೆ ನಾವು ಮಾತನಾಡುತ್ತೇವೆ. ಈ ಕಾರ್ಯ ಭಾರತಾದ್ಯಂತ ಆಗಬೇಕೆಂದು ಎಲ್ಲರೂ ಮಾತನಾಡುತ್ತಾರೆ. ಆದರೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ…
ಮುಂಡಾಜೆ , ಮಿನಿ ಬಸ್ಸಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಂಟೈನರ್ , ಉಜಿರೆಯಲ್ಲಿ ಅಡ್ಡಹಾಕಿದ ಸಾರ್ವಜನಿಕರು::ಕೆ ಎಸ್ ಆರ್ ಟಿ.ಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ:
ಬೆಳ್ತಂಗಡಿ:ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ…
ಉಜಿರೆ ,ಬೆನಕ ಹೆಲ್ತ್ ಸೆಂಟರ್ IUI & IVF ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ :
ಬೆಳ್ತಂಗಡಿ: NABH ಪುರಸ್ಕೃತ ಉಜಿರೆ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿ ART…
ಅಧಿಕಾರ ಹಸ್ತಾಂತರ,ಕಸರತ್ತು ಊಹಾಪೋಹಗಳಿಗೆ ತೆರೆ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ:
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಕಸರತ್ತು, ಊಹಾಪೋಹಗಳಿಗೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಅವರು…